Advanced Search
Welcome to Anuvada Sampada Repository

ಶಾಲಾ ಶಿಕ್ಷಣದ ಪ್ರಸಕ್ತ ಸನ್ನಿವೇಶದಲ್ಲಿ ಶಿಕ್ಷಕರ ಅಸ್ಮಿತೆಯ ಕಾಳಜಿಗಳು (ಪರಿಕಲ್ಪನಾತ್ಮಕ ಪ್ರಬಂಧ)

ಸ್ವಾಮಿ, ಕುಮಾರ (2020) ಶಾಲಾ ಶಿಕ್ಷಣದ ಪ್ರಸಕ್ತ ಸನ್ನಿವೇಶದಲ್ಲಿ ಶಿಕ್ಷಕರ ಅಸ್ಮಿತೆಯ ಕಾಳಜಿಗಳು (ಪರಿಕಲ್ಪನಾತ್ಮಕ ಪ್ರಬಂಧ) In: ಶಾಲಾ ಶಿಕ್ಷಣ ಮತ್ತು ಶಿಕ್ಷಕರು : ಸಮಕಾಲೀನ ಸಂವಾದ. Azim Premji University, pp. 169-176.

[img] Fulltext Document
ಶಾಲಾ ಶಿಕ್ಷಣದ ಪ್ರಸಕ್ತ ಸನ್ನಿವೇಶದಲ್ಲಿ ಶಿಕ್ಷಕರ ಅಸ್ಮಿತೆಯ ಕಾಳಜಿಗಳು (ಪರಿಕಲ್ಪನಾತ್ಮಕ ಪ್ರಬಂಧ).pdf

Download (126kB)

Introduction

ಶಿಕ್ಷಕ ತನ್ನ ಅಸ್ಮಿತೆಯನ್ನು ರೂಪಿಸಿಕೊಳ್ಳುವಲ್ಲಿ ಅನೇಕ ಬಾಹ್ಯ ಕಾರಣಗಳು ಪ್ರಭಾವ ಬೀರುತ್ತವೆ. ತಾನು ಬೆಳೆದ ಬಗೆ, ಪಡೆದ ಶಿಕ್ಷಣ, ವೃತ್ತಿಪರ ತರಬೇತಿ, ಆರ್ಥಿಕ ಸಾಮಾಜಿಕ ಹಿನ್ನೆಲೆ, ಸಮಾಜದ ನಿರೀಕ್ಷೆಗಳು ಮತ್ತು ಒತ್ತಾಸೆಗಳು ಮುಂತಾದವು. ಇವೆಲ್ಲವುಗಳ ಹೊರತಾಗಿ ತನ್ನ ವೃತ್ತಿಯ ಆಶಯಗಳು, ತಾನಿರುವ ಸಂದರ್ಭ, ಅಗತ್ಯಗಳಿಗೆ ತಕ್ಕಂತೆ ತನ್ನ ವ್ಯಕ್ತಿತ್ವ ಮತ್ತು ವೃತ್ತಿಪರತೆಯನ್ನು ನಿರಂತರವಾಗಿ ರೂಪಿಸಿಕೊಳ್ಳುವುದು ಮತ್ತು ಬದಲಾಗುತ್ತಿರುವ ಶೈಕ್ಷಣಿಕ ಚಿಂತನೆಗೆ ತೆರೆದುಕೊಳ್ಳುವುದು ಪ್ರತಿಯೊಬ್ಬ ಶಿಕ್ಷಕನ ಜವಾಬ್ದಾರಿಯಾಗಿರುತ್ತದೆ. ಯಾವುದೇ ಸಿದ್ಧ ಮಾದರಿಗಳನ್ನು ಮೀರಿ ಶಿಕ್ಷಕರು ತಮ್ಮ ಆಂತರಿಕ ಬಲದಿಂದಲೇ ಅಸ್ಮಿತೆಯನ್ನು ಕಂಡುಕೊಳ್ಳಬೇಕು ಎನ್ನುವುದನ್ನು ಪ್ರತಿಪಾದಿಸಿ ಅಂತಹ ಅಸ್ಮಿತೆಯನ್ನು ಶಿಕ್ಷಕರು ಬೆಳೆಸಿಕೊಳ್ಳಲು ಎಲ್ಲ ರೀತಿಯ ಅವಕಾಶಗಳನ್ನು ಶಿಕ್ಷಣ ವ್ಯವಸ್ಥೆ ಕಲ್ಪಿಸಬೇಕೆಂದು ಲೇಖಕರು ಸೂಚಿಸುತ್ತಾರೆ.

Item Type: Book Section
Discipline: Education
Programme: Collaborative Publications > Seminar Readers
Publisher: Azim Premji University
URI: http://anuvadasampada.azimpremjiuniversity.edu.in/id/eprint/2325
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.