Advanced Search
Welcome to Anuvada Sampada Repository

ಶಿಕ್ಷಕರ ಸಾಮಥ್ರ್ಯಾಭಿವೃದ್ಧಿ : ಅರಿವು ಕನ್ನಡ ಶಾಲೆಯ ವಿನೂತನ ಪ್ರಕರಣ ಅಧ್ಯಯನ

ಮನೋಹರ, ಎಂ. ಸಿ. (2020) ಶಿಕ್ಷಕರ ಸಾಮಥ್ರ್ಯಾಭಿವೃದ್ಧಿ : ಅರಿವು ಕನ್ನಡ ಶಾಲೆಯ ವಿನೂತನ ಪ್ರಕರಣ ಅಧ್ಯಯನ In: ಶಾಲಾ ಶಿಕ್ಷಣ ಮತ್ತು ಶಿಕ್ಷಕರು : ಸಮಕಾಲೀನ ಸಂವಾದ. Azim Premji University, pp. 265-272.

[img] Fulltext Document
ಶಿಕ್ಷಕರ ಸಾಮಥ್ರ್ಯಾಭಿವೃದ್ಧಿ ಅರಿವು ಕನ್ನಡ ಶಾಲೆಯ ವಿನೂತನ ಪ್ರಕರಣ ಅಧ್ಯಯನ.pdf

Download (123kB)

Introduction

"ಸಾಂಪ್ರದಾಯಿಕ ಶಿಕ್ಷಣ ಪದ್ಧತಿಗಿಂತ ಸ್ವಲ್ಪ ಭಿನ್ನವಾಗಿ, ಆದರೆ ಶಿಕ್ಷಣ ನೀತಿಗಳ ಆಶಯದಂತೆಯೇ ಉತ್ತಮ ಪ್ರಜೆಗಳನ್ನು ನಿರ್ಮಾಣ ಮಾಡುವ ಸದುದ್ದೇಶದಿಂದ ಮೈಸೂರಿನ ಕಾಳಜಿಯುಳ್ಳ ಪೋಷಕರಿಂದಲೇ ಮಗುಸ್ನೇಹಿ ವಾತಾವರಣದಲ್ಲಿ ಪ್ರಾರಂಭಗೊಂಡ ಶಾಲೆ ‘ಅರಿವು’. ಕನ್ನಡ ಮಾಧ್ಯಮದಲ್ಲಿಯೇ ನಡೆಸುತ್ತಿರುವ ಈ ಶಾಲೆಯ ಪ್ರಕ್ರಿಯೆಗಳನ್ನು ನಾವೀನ್ಯಪೂರ್ಣವಾಗಿ ವಿನ್ಯಾಸಗೊಳಿಸಿ ಪಠ್ಯಕ್ರಮ, ಸಹಪಠ್ಯ ಚಟುವಟಿಕೆಗಳಿಗೆ ಸಮಾನ ಮಹತ್ವ ನೀಡಲಾಗುತ್ತಿದೆ. ಪೋಷಕರ ನಿರೀಕ್ಷೆಗಳನ್ನು ತಲುಪುವ, ಮಕ್ಕಳನ್ನು ಸ್ಪರ್ಧಾತ್ಮಕ ಜಗತ್ತಿಗೆ ಅಣಿಗೊಳಿಸುವ, ಸವಾಲುಗಳನ್ನು ಎದುರಿಸಿಯೂ ಶಿಕ್ಷಕರಿಗೆ ಸಾಕಷ್ಟು ಸ್ವಾತಂತ್ರ್ಯವನ್ನು ನೀಡಿ ಅವರ ವೃತ್ತಿಪರ ಬೆಳವಣಿಗೆಗೆ ವಿಪುಲ ಅವಕಾಶಗಳನ್ನು ಶಾಲೆ ಒದಗಿಸುತ್ತಿದೆ. ಸ್ವಯಂ ಶಿಕ್ಷಕರ ಬೆಳವಣಿಗೆ ಮತ್ತು ಮಕ್ಕಳ ಸರ್ವತೋಮುಖ ಬೆಳವಣಿಗೆ ಎರಡಕ್ಕೂ ಶಾಲೆ ಹೇಗೆ ಸಾಕ್ಷಿಯಾಗಿದೆ ಎನ್ನುವ ಸ್ವ-ಅವಲೋಕನವನ್ನು ಶಾಲೆಯ ಸಂಸ್ಥಾಪಕರಲ್ಲಿ ಒಬ್ಬರಾದ ಲೇಖಕರು ಪ್ರಸ್ತುತಪಡಿಸಿಧಾರೆ "

Item Type: Book Section
Discipline: Education
Programme: Collaborative Publications > Seminar Readers
Publisher: Azim Premji University
URI: http://anuvadasampada.azimpremjiuniversity.edu.in/id/eprint/2353
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.