Advanced Search
Welcome to Anuvada Sampada Repository

ಶಾಲಾಗಣಿತ ಶಿಕ್ಷಣ : ಶಿಕ್ಷಕರ ತರಬೇತಿಗಳಿಗೆ ಚೈತನ್ಯ ತುಂಬುವುದು ಹೇಗೆ?

ಗಣನಾಥ, ಎಸ್. ಎನ್. (2020) ಶಾಲಾಗಣಿತ ಶಿಕ್ಷಣ : ಶಿಕ್ಷಕರ ತರಬೇತಿಗಳಿಗೆ ಚೈತನ್ಯ ತುಂಬುವುದು ಹೇಗೆ? In: ಶಾಲಾ ಶಿಕ್ಷಣ ಮತ್ತು ಶಿಕ್ಷಕರು : ಸಮಕಾಲೀನ ಸಂವಾದ. Azim Premji University, pp. 273-280.

[img] Fulltext Document
ಶಾಲಾಗಣಿತ ಶಿಕ್ಷಣ ಶಿಕ್ಷಕರ ತರಬೇತಿಗಳಿಗೆ ಚೈತನ್ಯ ತುಂಬುವುದು ಹೇಗೆ.pdf

Download (278kB)

Introduction

"ಗುಣಮಟ್ಟ ಶಿಕ್ಷಣದ ಒಂದು ಪ್ರಮುಖ ಮಾನದಂಡವೆಂದರೆ ಆಯಾ ಹಂತಕ್ಕೆ ಸೂಕ್ತ ಸಾಮಥ್ರ್ಯಗಳನ್ನು ಮಕ್ಕಳು ಗಳಿಸಿರುವುದು. ಮಕ್ಕಳು ಪ್ರಾಥಮಿಕ ಹಂತದಲ್ಲಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ ಸಾಮಥ್ರ್ಯಗಳನ್ನು ನಿರೀಕ್ಷಿತ ಮಟ್ಟದಲ್ಲಿ ಪಡೆಯುತ್ತಿಲ್ಲವೆಂದು ಇತ್ತೀಚಿನ ಸಂಶೋಧನೆಗಳಿಂದ ತಿಳಿದುಬಂದಿದೆ. ಗುಣಮಟ್ಟದ ಗಣಿತ ಶಿಕ್ಷಣವನ್ನು ಶಾಲಾ ಹಂತದಲ್ಲಿ ಪರಿಣಾಮಕಾರಿಯಾಗಿ ಸಾಕಾರಗೊಳಿಸಲು ‘ಗಣಿತವನ್ನು ಏಕೆ ಕಲಿಸಬೇಕು ಮತ್ತು ಗಣಿತದಲ್ಲಿ ಏನನ್ನು ಕಲಿಸಬೇಕು?’ ಎನ್ನುವ ಅಂಶಕ್ಕೆ ಶಿಕ್ಷಕರು ಮತ್ತು ಶಿಕ್ಷಕರಿಗಾಗಿ ತರಬೇತಿಯನ್ನು ರೂಪಿಸುವವರು ಆದ್ಯತೆ ನೀಡಬೇಕು. ಈ ಅಂಶವನ್ನು ಮುಂದಿಟ್ಟುಕೊಂಡು ಪ್ರಸ್ತುತ ಗಣಿತ ಶಿಕ್ಷಕರ ತರಬೇತಿಗಳನ್ನು ಅವಲೋಕಿಸಿ ಅದನ್ನು ಹೇಗೆ ಮರುರೂಪಿಸಬೇಕು ಎನ್ನುವುದನ್ನು ಗಣಿತದ ಎರಡು ಪ್ರಧಾನ ಪರಿಕಲ್ಪನೆಗಳಾದ ಲೆಕ್ಕಾಚಾರದ ಕೌಶಲ (Computation skill) ಮತ್ತು ಕ್ರಮವಿಧಿ (Algorithm)ಗಳನ್ನು ಸೋದಾಹರಣವಾಗಿ ವಿಶ್ಲೇಷಿಸುತ್ತಾ ಗಣಿತ ಶಿಕ್ಷಕರ ತರಬೇತಿಗೆ ಒಂದು ಹೊಸ ನಿಲುಮೆ ಮತ್ತು ಆಯಾಮವನ್ನು ನೀಡುವ ಪ್ರಯತ್ನವನ್ನು ಸ್ವತಃ ಗಣಿತ ಶಿಕ್ಷಣ ಪರಿಣತರಾದ ಲೇಖಕರು ಪ್ರತಿಫಲಿಸಿದ್ದಾರೆ."

Item Type: Book Section
Discipline: Education
Programme: Collaborative Publications > Seminar Readers
Publisher: Azim Premji University
URI: http://anuvadasampada.azimpremjiuniversity.edu.in/id/eprint/2354
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.