ನನ್ನ ವಿದ್ಯಾರ್ಥಿಗಳು ತರ್ಕ ಮತ್ತು ವಿವೇಚನೆಯಿಂದ ಒಂದು ಸಮ ಸಮಾಜದ ಸೌಂದರ್ಯವನ್ನು ಗ್ರಹಿಸುತಾರೆ
ಗಿರಿಧರ್, ಎಸ್. (2021) ನನ್ನ ವಿದ್ಯಾರ್ಥಿಗಳು ತರ್ಕ ಮತ್ತು ವಿವೇಚನೆಯಿಂದ ಒಂದು ಸಮ ಸಮಾಜದ ಸೌಂದರ್ಯವನ್ನು ಗ್ರಹಿಸುತಾರೆ In: ಸಾಧಾರಣ ಜನ, ಅಸಾಧಾರಣ ಶಿಕ್ಷಕರು-ಭಾರತದ ನಿಜವಾದ ಧೀರರು. Navakarnataka Publications Private Limited, pp. 85-91. ISBN 978-93-89308-81-5
Fulltext Document
ನನ್ನ ವಿದ್ಯಾರ್ಥಿಗಳು ತರ್ಕ ಮತ್ತು ವಿವೇಚನೆಯಿಂದ ಒಂದು ಸಮ ಸಮಾಜದ ಸೌಂದರ್ಯವನ್ನು ಗ್ರಹಿಸುತಾರೆ.pdf Download (82kB) |
Introduction
ನಿರಂತರ ಅಧ್ಯಯನಶೀಲತೆ ಒಬ್ಬ ಒಳ್ಳೆಯ ಶಿಕ್ಶಕನ ಲಕ್ಶಣ ಎಂಬುದಕ್ಕೆ ಉತ್ತರಕಾಶಿ ಜಿಲ್ಲೆಯ ಸುನಾಲಿಯ ಹಿರಿಯ ಪ್ರಾಥಮಿಕ ಶಾಲೆಯ ಚಂದ್ರಭೂಷಣ್ ಬಿಜ್ಲಾವನ್ ಅವರೇ ಸಾಕ್ಷಿ. ತಮ್ಮ ವಿಭಿನ್ನ ರೀತಿಯ ಕಲಿಕಾ ಸಮಗ್ರಿಗಳ, ಸಂಪನ್ಮೂಲಗಳ ಸಂಗ್ರಹದಿಂದಾಗಿ ಜನಜನಿತರಾಗಿರುವ, ಅದಕ್ಕಾಗಿ ಪ್ರಶಸ್ತಿಗಳನ್ನೂ ಪಡೆದುಕೊಂಡಿರುವ ಇವರು ಮಕ್ಕಳ ಕಲಿಕೆಯ ಅಡಿಪಾಯವನ್ನು ಬಲಪಡಿಸುವ ಮೂಲಕ ಅವರ ಗ್ರಹಿಕೆಯ ಶಕ್ತಿಯನ್ನು ಹೆಚ್ಚಿಸಲು ಆಗುತ್ತದೆ ಎಂದು ಬಲವಾಗಿ ನಂಬಿದವರು. ಶಿಕ್ಷಣದ ಬಗ್ಗೆ ಬದ್ಧತೆ ಇರುವ ಒಬ್ಬ ಶಿಕ್ಷಕ ನಿಂತ ನೀರಾಗದೇ , ಸದಾ ಕ್ರಿಯಾಶೀಲರಾಗಿದ್ದರೆ ಅದು ವಿದ್ಯಾರ್ಥಿಗಳ ಸಾಮರ್ಥ್ಯ , ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಈ ಲೇಖನ ಚೆನ್ನಾಗಿ ವಿವರಿಸುತ್ತದೆ.
Item Type: | Book Section |
---|---|
Discipline: | Teachers - Education Education |
Programme: | Foundation Publications > Field Reports |
Publisher: | Navakarnataka Publications Private Limited |
Title of Book(English): | Ordinary people, extraordinary teachers-The heroes of Real India |
URI: | http://anuvadasampada.azimpremjiuniversity.edu.in/id/eprint/3316 |
Edit Item |
Disclaimer
Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.
अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.